ಲಾಯರ್ ದೇವರಾಜೇಗೌಡ ವಿರುದ್ಧ ಸಚಿವ CRS ಹಾಗೂ ಪ್ರಿಯಾಂಕ್ ಖರ್ಗೆ ಗರಂ ..
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ರೂ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವ ಚಲುವರಾಯಸ್ವಾಮಿ, ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡಿದ್ದಾರೆ. ದೇವರಾಜೇಗೌಡರ ಆರೋಪ ನಿರಾಧಾರ. ದೇವರಾಜೇಗೌಡರ ಮಾತಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಪ್ರಕರಣ ಸಂಬಂಧ ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ. ಹಾಸನ...
Read more