Home

TOP STORY

Currently Playing

YOUTUBE VIDEOS

ಲಾಯರ್ ದೇವರಾಜೇಗೌಡ ವಿರುದ್ಧ ಸಚಿವ CRS ಹಾಗೂ ಪ್ರಿಯಾಂಕ್ ಖರ್ಗೆ ಗರಂ ..

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ರೂ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವ ಚಲುವರಾಯಸ್ವಾಮಿ, ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡಿದ್ದಾರೆ. ದೇವರಾಜೇಗೌಡರ ಆರೋಪ ನಿರಾಧಾರ. ದೇವರಾಜೇಗೌಡರ ಮಾತಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಪ್ರಕರಣ ಸಂಬಂಧ ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ. ಹಾಸನ...

Read more

ಲಾಯರ್ ದೇವರಾಜೇಗೌಡ ವಿರುದ್ಧ ಸಚಿವ CRS ಹಾಗೂ ಪ್ರಿಯಾಂಕ್ ಖರ್ಗೆ ಗರಂ ..

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ರೂ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ...

ಹಾಸನ ಅಶ್ಲೀಲ ವಿಡಿಯೋ ಕೇಸ್.. ಮೊದಲ ಬಾರಿಗೆ ಮಾಜಿ ಪಿಎಂ ದೇವೇಗೌಡ ರಿಯಾಕ್ಷನ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್. ​​​ಡಿ ದೇವೇಗೌಡರು ಮೌನ ಮುರಿದಿದ್ದು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.ಈ ...

ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆಗಳು ಹಾಗೂ ತುರಿಕೆಯನ್ನು ಹೋಗಲಾಡಿಸಲು ಈ ಮದ್ದು ಉತ್ತಮ.!

ಬೇಸಿಗೆಯಲ್ಲಿ ಹೆಚ್ಚು ಜನಕ್ಕೆ ಕಾಡುವಂತ ಸಮಸ್ಯೆ ಅಂದ್ರೆ ದೇಹದಲ್ಲಿ ಅದು ಕೂಡ ಬೆನ್ನಿನ ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳಾಗುವಂತದ್ದು.ಈ ಗುಳ್ಳೆಗಳು ಆಗುವುದು ಮಾತ್ರವಲ್ಲದೆ ಅದರಿಂದ ತುರಿಕೆಯು ಶುರುವಾಗುತ್ತದೇ. ...

ವಿಶೇಷ

ಸಿನಿಮಾ

ಇತರೆ

RECENT NEWS

QR Scanner